Posted inUncategorized ಲೋಕಸಭಾ ಸಾರ್ವತ್ರಿಕ ಚುನಾವಣೆ : ಮತಗಟ್ಟೆ ಅಧಿಕಾರಿಗಳ ಪ್ರಥಮ ರ್ಯಾಂಡಮೈಜೇಷನ Posted by By Editor March 22, 2024No Comments Spread the love ಮೈಸೂರು : ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಮತಗಟ್ಟೆ ಅಧಿಕಾರಿಗಳ ಪ್ರಥಮ ರ್ಯಾಂಡಮೈಜೇಷನ್ ಪ್ರಕ್ರಿಯೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಹಾಗೂ ಚುನಾವಣೆ ನಿಯೋಜಿತಾ ಅಧಿಕಾರಿಗಳು ಉಪಸ್ಥಿತರಿದ್ದರು. Post Views: 144 Editor View All Posts Post navigation Previous Post ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಡಾ.ಹೆಚ್.ಸಿ.ಮಹದೇವಪ್ಪNext Postಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.