ಎಸ್. ನಿಜಲಿಂಗಪ್ಪ ನಿಧಿ ಶಿಷ್ಯವೇತನ 2026
ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಹಾಗೂ ಆಧುನಿಕ ಕರ್ನಾಟಕದ ಶಿಲ್ಪಿಗಳಲ್ಲಿ ಒಬ್ಬರೆಂದು ಪರಿಗಣಿಸಲಾದ ಎಸ್. ನಿಜಲಿಂಗಪ್ಪನವರ ಸ್ಮರಣಾರ್ಥವಾಗಿ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗಲು ‘ಎಸ್. ನಿಜಲಿಂಗಪ್ಪ ನಿಧಿ ಶಿಷ್ಯವೇತನ’ (S. Nijalingappa Nidhi Scholarship) ಯೋಜನೆಯಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಶಿಷ್ಯವೇತನವು ಮುಖ್ಯವಾಗಿ ಗ್ರಾಮೀಣ ಭಾಗದ […]




