ರಾಜ್ಯ ಸರ್ಕಾರದಿಂದ ಬಂಪರ್ ಉಡುಗೊರೆ: 15,000 ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಿದ ಮಧು ಬಂಗಾರಪ್ಪ 2026!!!
ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸಲು ಮತ್ತು ದೀರ್ಘಕಾಲದಿಂದ ಕಾಡುತ್ತಿದ್ದ ಶಿಕ್ಷಕರ ಕೊರತೆಯನ್ನು ನೀಗಿಸಲು ರಾಜ್ಯ ಸರ್ಕಾರವು ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರು ರಾಜ್ಯದಲ್ಲಿ ಖಾಲಿ ಇರುವ ಬರೋಬ್ಬರಿ 15,000 ಶಿಕ್ಷಕರ ಹುದ್ದೆಗಳ ನೇಮಕಾತಿ […]